2004 ರಲ್ಲಿ ಆಗಿದ್ದು  2019 ರಲ್ಲಿ ಮತ್ತೊಮ್ಮೆ ಪುನರಾವರ್ತನೆ ಆಗದಿದ್ದರೆ ಸಾಕು..  ಭಾರತ ತಲೆ ಎತ್ತಿ ನಿಲ್ಲಬಹುದು..!!


ಕಾಲದಕನ್ನಡಿಗೆ ಇರೋ ಹೆದರಿಕೆ ಅಂದ್ರೆ ಇದೊಂದೇ.. 2004 ನೇ ಇಸವಿ ಕಣ್ಮುಂದೆ ಬರುತ್ತೆ… ಲೋಕಸಭೆಗೆ  ಅವಧಿಪೂರ್ವ ಚುನಾವಣೆ ಘೋಷಿಸಿದ  ಬಾಜಪಾ ಸರ್ಕಾರ. “ ಪ್ರಕಾಶಿಸುತ್ತಿದೆ ಭಾರತ”” ಎಂಬ ಭಾಜಪ ದವರ ಸ್ಲೋಗನ್.. ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಲಾಲ… Read more “2004 ರಲ್ಲಿ ಆಗಿದ್ದು  2019 ರಲ್ಲಿ ಮತ್ತೊಮ್ಮೆ ಪುನರಾವರ್ತನೆ ಆಗದಿದ್ದರೆ ಸಾಕು..  ಭಾರತ ತಲೆ ಎತ್ತಿ ನಿಲ್ಲಬಹುದು..!!”

ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು  ಒಂದು ತಲೆಕೆಟ್ಟ ನಿರ್ಧಾರ ಸಾಕು||


    ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅ0ತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು!  ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತ:ಕಲಹ, ಅಹಂಕಾರ ಮುಂತಾದವುಗಳಿಂದ ನಿನ್ನೆಯವರೆಗೂ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ,… Read more “ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು  ಒಂದು ತಲೆಕೆಟ್ಟ ನಿರ್ಧಾರ ಸಾಕು||”