ಕಾಲದಕನ್ನಡಿಗೆ ಇರೋ ಹೆದರಿಕೆ ಅಂದ್ರೆ ಇದೊಂದೇ.. 2004 ನೇ ಇಸವಿ ಕಣ್ಮುಂದೆ ಬರುತ್ತೆ… ಲೋಕಸಭೆಗೆ ಅವಧಿಪೂರ್ವ ಚುನಾವಣೆ ಘೋಷಿಸಿದ ಬಾಜಪಾ ಸರ್ಕಾರ. “ ಪ್ರಕಾಶಿಸುತ್ತಿದೆ ಭಾರತ”” ಎಂಬ ಭಾಜಪ ದವರ ಸ್ಲೋಗನ್.. ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಲಾಲ… Read more “2004 ರಲ್ಲಿ ಆಗಿದ್ದು 2019 ರಲ್ಲಿ ಮತ್ತೊಮ್ಮೆ ಪುನರಾವರ್ತನೆ ಆಗದಿದ್ದರೆ ಸಾಕು.. ಭಾರತ ತಲೆ ಎತ್ತಿ ನಿಲ್ಲಬಹುದು..!!”
ವರ್ಗ: ಪ್ರಚಲಿತ
ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು ಒಂದು ತಲೆಕೆಟ್ಟ ನಿರ್ಧಾರ ಸಾಕು||
ಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅ0ತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತ:ಕಲಹ, ಅಹಂಕಾರ ಮುಂತಾದವುಗಳಿಂದ ನಿನ್ನೆಯವರೆಗೂ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ,… Read more “ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು ಒಂದು ತಲೆಕೆಟ್ಟ ನಿರ್ಧಾರ ಸಾಕು||”